Saturday, March 28, 2026

Berlin

ಬಾಲ ಬಿಚ್ಚಿದ್ರೆ ಪರಿಣಾಮ ಘೋರವಾಗಿರುತ್ತೆ, ನಿಮ್ಮ ಪರಮಾಣು ಬೆದರಿಕೆಗೆ ನಾವು ಹೆದರಲ್ಲ : ಪಾಕ್‌ಗೆ ಜೈಶಂಕರ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್‌ ಸಿಂಧೂರ್‌ ಮತ್ತೆ ಆಕ್ಟೀವ್‌ ಆಗುತ್ತದೆ ಎಂದು...

ಸೇತುವೆ ಮೇಲಿಂದ ಮೂತ್ರ ವಿಸರ್ಜನೆ- ತಪ್ಪಿಸಿಕೊಳ್ಳಲು ದೋಣಿಯಿಂದ ನೀರಿಗೆ ಜಿಗಿದ 4 ಪ್ರವಾಸಿಗರು..!

ಜರ್ಮನಿ: ಸೇತುವೆ ಮೇಲಿನಿಂದ ವ್ಯಕ್ತಿ ವಿಸರ್ಜಿಸುತ್ತಿದ್ದ ಮೂತ್ರ ತಮಗೆ ಸಿಡಿಯುತ್ತದೆಂದು ತಿಳಿದು ದೋಣಿಯಲ್ಲಿದ್ದ ಪ್ರಯಾಣಿಕರು ನೀರಿಗೆ ಜಿಗಿದು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬರ್ಲಿನ್ ನ ಜನ್ನೋವಿಟ್ಜ್ ಸೇತುವೆ ಬಳಿ ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಇನ್ನೇನು ಬ್ರಿಡ್ಜ್ ದಾಟಿ ಮುಂದೆ ಸಾಗಬೇಕೆನ್ನುವಷ್ಟರಲ್ಲಿ ಸೇತುವೆ ಮೇಲಿನಿಂದ ವ್ಯಕ್ತಿಯೋರ್ವ ಮೂತ್ರ ವಿಸರ್ಜಿಸೋದನ್ನು ಪ್ರಯಾಣಿಕರ...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img