Tuesday, February 10, 2026

Berlin

ಬಾಲ ಬಿಚ್ಚಿದ್ರೆ ಪರಿಣಾಮ ಘೋರವಾಗಿರುತ್ತೆ, ನಿಮ್ಮ ಪರಮಾಣು ಬೆದರಿಕೆಗೆ ನಾವು ಹೆದರಲ್ಲ : ಪಾಕ್‌ಗೆ ಜೈಶಂಕರ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್‌ ಸಿಂಧೂರ್‌ ಮತ್ತೆ ಆಕ್ಟೀವ್‌ ಆಗುತ್ತದೆ ಎಂದು...

ಸೇತುವೆ ಮೇಲಿಂದ ಮೂತ್ರ ವಿಸರ್ಜನೆ- ತಪ್ಪಿಸಿಕೊಳ್ಳಲು ದೋಣಿಯಿಂದ ನೀರಿಗೆ ಜಿಗಿದ 4 ಪ್ರವಾಸಿಗರು..!

ಜರ್ಮನಿ: ಸೇತುವೆ ಮೇಲಿನಿಂದ ವ್ಯಕ್ತಿ ವಿಸರ್ಜಿಸುತ್ತಿದ್ದ ಮೂತ್ರ ತಮಗೆ ಸಿಡಿಯುತ್ತದೆಂದು ತಿಳಿದು ದೋಣಿಯಲ್ಲಿದ್ದ ಪ್ರಯಾಣಿಕರು ನೀರಿಗೆ ಜಿಗಿದು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬರ್ಲಿನ್ ನ ಜನ್ನೋವಿಟ್ಜ್ ಸೇತುವೆ ಬಳಿ ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಇನ್ನೇನು ಬ್ರಿಡ್ಜ್ ದಾಟಿ ಮುಂದೆ ಸಾಗಬೇಕೆನ್ನುವಷ್ಟರಲ್ಲಿ ಸೇತುವೆ ಮೇಲಿನಿಂದ ವ್ಯಕ್ತಿಯೋರ್ವ ಮೂತ್ರ ವಿಸರ್ಜಿಸೋದನ್ನು ಪ್ರಯಾಣಿಕರ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img