Sunday, February 1, 2026

BESCOM

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...

ಮೀಟರ್ ಕಳ್ಳಾಟಕ್ಕೆ ಬ್ರೇಕ್: 5 ತಿಂಗಳಲ್ಲಿ ₹120 ಕೋಟಿ ಸೇವ್!

ವಿದ್ಯುತ್ ಮೀಟರ್ ಮಾಪನ ಪ್ರಕ್ರಿಯೆಯಲ್ಲಿ ಮೀಟರ್ ರೀಡರ್‌ಗಳ ಅಕ್ರಮಗಳನ್ನು ತಡೆಯಲು ಬೆಸ್ಕಾಂ ವ್ಯಾಪ್ತಿಯಲ್ಲಿ ಜಾರಿಗೊಳಿಸಿರುವ ಸ್ವಯಂಚಾಲಿತ ಆಪ್ಟಿಕಲ್ ಪೋರ್ಟ್ ಪ್ರೊಬ್ ಮೀಟರ್ ರೀಡಿಂಗ್ ವ್ಯವಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಕೇವಲ ಐದು ತಿಂಗಳಲ್ಲೇ ಸುಮಾರು ₹120 ಕೋಟಿ ಆದಾಯ ಸೋರಿಕೆ ತಡೆಯಲು ಸಾಧ್ಯವಾಗಿದೆ. ಈ ಹಿಂದೆ ಬೆಸ್ಕಾಂ ಮೀಟರ್ ರೀಡರ್‌ಗಳು ಹಣದಾಸೆಗೆ ಕೆಲವು ಗ್ರಾಹಕರೊಂದಿಗೆ ಕೈಜೋಡಿಸಿ,...

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...

ಜಾತಿಸಮೀಕ್ಷೆಯಿಂದ ಬೆಸ್ಕಾಂ ಗ್ರಾಹಕರಿಗೆ ಬರೆ!

ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಇದರ ಜವಾಬ್ದಾರಿಯನ್ನು ಸರ್ಕಾರ ಇದೀಗ ಬೆಸ್ಕಾಂ ಸಿಬ್ಬಂದಿಗೆ ನೀಡಿರುವ ಕಾರಣ ಬೆಂಗಳೂರು ನಗರದಲ್ಲಿ ಜನರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. 2025ರ ಆಗಸ್ಟ್ 23ರಿಂದ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಮೀಟರ್ ರೀಡರ್ಗಳಿಗೆ ಜಿಯೋ ಟ್ಯಾಗಿಂಗ್ ಕೆಲಸವನ್ನು ನೀಡಿದ್ದು, ಈ ಮೂಲಕ ಜಾತಿ ಸಮೀಕ್ಷೆಯ ಹೊಣೆದಾರರನ್ನಾಗಿ ಮಾಡಲಾಗಿದೆ. ಈ ಹೊಸ...

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ!

ಇತ್ತೀಚೆಗೆ ವಿದ್ಯುತ್ ದರ ಏರಿಕೆಯಾಗಿದೆ. ಜನಸಾಮಾನ್ಯರು ಅದರಿಂದ ಹೊರಬರೋ ಅಷ್ಟರೊಳಗಾಗಿಯೇ ಬೆಸ್ಕಾಂ ಮತ್ತೊಮ್ಮೆ ದರ ಹೆಚ್ಚಳದ ಪ್ರಸ್ತಾವನೆಯನ್ನು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದೆ. ವಾಣಿಜ್ಯ ಹಾಗೂ ಕೈಗಾರಿಕಾ ವಲಯಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಈಗಾಗಲೇ ದರ ಏರಿಕೆಗೊಳಗಾಗಿದ್ದ ವಿದ್ಯುತ್‌ ಬಳಕೆದಾರರು, ಇದೀಗ ಮತ್ತೊಂದು ಹೊರೆ ಎದುರಿಸಬೇಕಾದ ಸ್ಥಿತಿ ಉಂಟಾಗಿದೆ. ಬೆಸ್ಕಾಂ...

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌...

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

BESCOM : ಬೆಸ್ಕಾಂನಿಂದ ಬಿಗ್​ ಶಾಕ್ : ಹೀಗೆ ಮಾಡದಿದ್ರೆ ಕರೆಂಟ್ ಕಟ್!

ಬೆಸ್ಕಾಂ ಬೆಂಗಳೂರಿಗರಿಗೆ ಇದೀಗ ಮತ್ತೊಂದು ಶಾಕ್ ನೀಡಿದೆ. 30 ದಿನದ ಒಳಗೆ ಬಿಲ್ ಪಾವತಿಸದಿದ್ರೆ ನಿಮ್ಮ ಮನೆಯ ಕರೆಂಟ್ ಕಟ್ ಆಗಲಿದೆ. ಸದ್ಯ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಹೊಸ ನಿಯಮಕ್ಕೆ ಜನರು ತಬ್ಬಿಬ್ಬಾಗಿದ್ದಾರೆ. ಬೆಸ್ಕಾರಂ ಸೆಪ್ಟೆಂಬರ್ 1ರಿಂದ ಹೊಸ ನಿಯಮವನ್ನ ಜಾರಿಗೊಳಿಸಲಿದೆ. ಬಾಕಿ ಇರುವ ವಿದ್ಯುತ್ ಬಿಲ್​ನ್ನು ಸರಿಯಾದ ಸಮಯದಲ್ಲಿ ಪಾವತಿಸದೇ ಇದ್ದಲ್ಲಿ ಕರೆಂಟ್...

ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

Bengaluru: ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img