Tuesday, August 18, 2026

BESCOM offices

Bengaluru : ಬೆಸ್ಕಾಂ ಕಚೇರಿಗಳಲ್ಲಿ ಅಕ್ರಮಗಳ ಮಹಾಪೂರ ; ಲೋಕಾಯುಕ್ತ ದಾಳಿಯಲ್ಲಿ ಬಯಲು

ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್‌ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ. ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img