Tuesday, April 7, 2026

BETEL

Betelಯ ಈ ಒಂದು ಸಣ್ಣ ಪರಿಹಾರದಿಂದ ಆರ್ಥಿಕ ಸಮಸ್ಯೆಗಳು ಮಾಯ..!

ಹಿಂದೂ ಧರ್ಮದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದರಲ್ಲಿ ಅನೇಕ ದೇವ-ದೇವತೆಗಳು ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ. ಆದ್ದರಿಂದ, ವೀಳ್ಯದೆಲೆಯನ್ನು ಪ್ರತಿ ಮಂಗಳಕರ ಮತ್ತು ಪೂಜೆಯಲ್ಲಿ ಬಳಸಲಾಗುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ದೇವ-ದೇವತೆಯರು ವೀಳ್ಯದೆಲೆಗಳನ್ನು ಬಳಸಿ  ವಿಷ್ಣುವನ್ನು ಪೂಜಿಸುತಿದ್ದರು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ಅಂದಿನಿಂದ, ಪೂಜೆಯಲ್ಲಿ ದೇವರನ್ನು ಆವಾಹಿಸಲು ವೀಳ್ಯದೆಲೆಗಳನ್ನು ಬಳಸಲಾಗುತ್ತದೆ. ಧರ್ಮದ ಹೊರತಾಗಿ, ವೀಳ್ಯದೆಲೆಯ...
- Advertisement -spot_img

Latest News

ಅಧಿಕಾರ ಹೋಗಿ ಎಷ್ಟು ವರ್ಷ ಆಗಿದೆ ಆದ್ರೂ ಗೌರವ ಸಲ್ಲಿಸಿದ್ದು ನನ್ನ ಭಾಗ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಭಾಷಣ ಮಾಡಿದ್ದಾರೆ. ಕೆರೆ ತುಂಬಿಸುವ...
- Advertisement -spot_img