Friday, June 20, 2025

betel leafe

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..? ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರ ಮಾಡುವಾಗ, ನಾವು ಹೂವು, ಹಣ್ಣು, ಅಡಿಕೆ, ಎಲೆ, ಕೆಲವು ಜಲ, ಖಾದ್ಯಗಳನ್ನೆಲ್ಲ ಬಳಸುತ್ತೇವೆ. ಇವೆಲ್ಲದಕ್ಕೂ ಪ್ರಮುಖ ಸ್ಥಾನಗಳಲ್ಲಿ ನೀಡಿದ್ದೇವೆ. ಇದೇ ರೀತಿ ಕೆಲವು ಎಲೆಗಳು ಪೂಜೆಯಲ್ಲಿ ಮಹತ್ತರ ಸ್ಥಾನ ಪಡೆದಿದೆ. ಅದು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕ್ತಾರೆ..? ವೀಳ್ಯದೆಲೆಯ ಮಹತ್ವವೇನು..?

ಹಿಂದೂಗಳಲ್ಲಿ ಹತ್ತು ಹಲವು ಸಂಪ್ರದಾಯಗಳಿದೆ. ಅಂಥ ಸಂಪ್ರದಾಯಗಳಲ್ಲಿ ದೇವರಿಗೆ ಮಾಲೆ ಹಾಕುವ ಸಂಪ್ರದಾಯ ಕೂಡ ಒಂದು. ಹೂವಿನ ಮಾಲೆ, ತುಳಸಿ ಮಾಲೆ, ವಡೆಯ ಮಾಲೆ, ಇನ್ನು ಹತ್ತು ಹಲವು ತರಹದ ಮಾಲೆಗಳನ್ನ ನಾವು ದೇವರಿಗೆ ಹಾಕ್ತೀವಿ. ಅಂಥ ಮಾಲೆಗಳಲ್ಲಿ ಇಂದು ನಾವು ವೀಳ್ಯದೆಲೆಯ ಮಾಲೆಯ ಮಹತ್ವವನ್ನ ಹೇಳಲಿದ್ದೇವೆ. https://youtu.be/Kqg8MunIVPw ವೀಳ್ಯದೆಲೆಯನ್ನ ನಾವು ಪ್ರತೀ ಪೂಜೆ, ಹೋಮ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಅವರ ಶಾಸಕರೇ ಬಹಿರಂಗಪಡಿಸುತ್ತಿದ್ದಾರೆ: ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...
- Advertisement -spot_img