Sunday, August 2, 2026

betting racket busted

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img