ರಾಜ್ಯದಲ್ಲಿ ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಚಿತ್ರಣದಲ್ಲೂ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಕಡು ಬಿಸಿಲಿನಿಂದಾಗಿ ಮದ್ಯಪ್ರಿಯರು ಇದೀಗ ರಮ್ ಮತ್ತು ಬ್ರ್ಯಾಂಡಿಗಳಿಗಿಂತ ಹೆಚ್ಚು ಚಿಲ್ ಬಿಯರ್ ಕಡೆಗೆ ಮುಖ ಮಾಡುತ್ತಿದ್ದಾರೆ. ಮದ್ಯದ ಅಂಗಡಿಗಳು ಹಾಗೂ ಬಾರ್ಗಳ ಮಾಹಿತಿಯ ಪ್ರಕಾರ, ಕಳೆದ ಕೆಲವು ವಾರಗಳಿಂದ ಬಿಯರ್ ಮಾರಾಟದಲ್ಲಿ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...