Wednesday, December 24, 2025

Bhagandeshwara temple

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
- Advertisement -spot_img

Latest News

ದೇಶಾದ್ಯಂತ ಭುಗಿಲೆದ್ದ ಆಕ್ರೋಶ: ಯೂನಸ್ ಸರ್ಕಾರಕ್ಕೆ ಎಚ್ಚರಿಕೆ

2024ರ ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಕ್ರಾಂತಿಯ ಪ್ರಮುಖ ಮುಖಂಡ, ಇನ್‌ಕಿಲಾಬ್ ಮಂಚ್ ಪಕ್ಷದ ಸ್ಥಾಪಕ ಉಸ್ಮಾನ್ ಹದಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿದ್ದು, ಈ ಹತ್ಯೆ...
- Advertisement -spot_img