Saturday, August 15, 2026

Bhagandeshwara temple

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
- Advertisement -spot_img

Latest News

2028ಕ್ಕೂ ಕಾಂಗ್ರೆಸ್ ಸರ್ಕಾರ – ಆಗ ಸಿಎಂ ಇವರೇ ಎಂದ ತಂಗಡಗಿ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ...
- Advertisement -spot_img