Sunday, September 6, 2026

Bhagavad Gita

ಭಗವದ್ಗೀತೆಯ ಬಗ್ಗೆ ಕೃಷ್ಣ ಹೇಳಿದ್ದೇನು..?

ಭಗವದ್ಗೀತೆಯಲ್ಲಿರುವುದನ್ನು ಏಕೆ ಓದಬೇಕು ಎಂದು ಅನೇಕರು ಪ್ರಶ್ನಿಸುತ್ತಾರೆ. ಮತ್ತು ಆ ದೇವರನ್ನೂ ಸಹ ಪ್ರಶ್ನಿಸುತ್ತಾರೆ ಇರುತ್ತಾರೆ.ಅವರಿಗಾಗಿ ಶ್ರೀಕೃಷ್ಣ ಗೀತೆಯಲ್ಲಿ ಈ ಉತ್ತರವನ್ನು ಕೊಟ್ಟಿದ್ದಾನೆ. ದೇವರ ಪೂಜೆಯನ್ನು ಹಲವು ವಿಧಗಳಲ್ಲಿ ಮಾಡಬಹುದು. ಭಕ್ತಿಯಿಂದ ದೇವರನ್ನು ಆವಾಹನೆ ಮಾಡುವುದು, ಅಲಂಕರಿಸುವುದು, ಪೂಜಿಸುವುದು, ನೈವೇದ್ಯ ಮಾಡುವುದು, ಮೆರವಣಿಗೆ ಮಾಡುವುದು, ದೇವಸ್ಥಾನಗಳನ್ನು ಕಟ್ಟುವುದು, ಉತ್ಸವಗಳನ್ನು ನಡೆಸುವುದು. (ಸಗುಣೋಪಾಸನೆಯನ್ನು) ಅನೇಕ ರೀತಿಯಲ್ಲಿ ಮಾಡಲಾಗುತ್ತದೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img