Spiritual: ಭಗವದ್ಗೀತೆಯಲ್ಲಿ ಜೀವನ ಸಾರವನ್ನೇ ಹೇಳಲಾಗಿದೆ. ಮನುಷ್ಯ ಜೀವನದಲ್ಲಿ ರೀತಿ ನಡೆದುಕೊಳ್ಳಬೇಕು. ಮನುಷ್ಯ ನೆಮ್ಮದಿಯಾಗಿರಬೇಕು ಅಂದ್ರೆ, ಯಾವ ವಿಷಯವನ್ನು ಅರಿತುಕೊಳ್ಳಬೇಕು ಎಂಬ ಬಗ್ಗೆ ಭಗವದ್ಗೀತೆಯಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೇ ಮನುಷ್ಯ ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಬಗ್ಗೆಯೂ ಭಗವದ್ಗೀತೆಯಲ್ಲಿ ಬರೆಯಲಾಗದೆ. ಅದರಲ್ಲೂ ಮನುಷ್ಯ ಅಗತ್ಯಕ್ಕಿಂತ ಹೆಚ್ಚು ಉಪ್ಪು, ಹುಳಿ, ಖಾರ ಸೇವನೆ ಮಾಡಿದರೆ...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...