Thursday, July 9, 2026

Bhagavanth man

‘ಕರ್ನಾಟಕ ರಾಜ್ಯ ಸಮಸ್ಯೆಗಳಿಗೆ ಪೊರಕೆಯೊಂದೇ ಪರಿಹಾರ’

ರೋಣ: ರೋಣ ಆಮ್ ಆದ್ಮಿ ಕ್ಷಕದ ಅಭ್ಯರ್ಥಿಯಾಗಿರುವ ಆನೇಕಲ್ ದೊಡ್ಡಯ್ಯ ಬೃಹತ್ ರ್ಯಾಲಿ ಮಾಡಿ, ತಮ್ಮನ್ನು ಗೆಲ್ಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ. ರೋಡ್ ಶೋ ವೇಳೆ ಪಂಜಾಬ್ ಸಿಎಂ ಎಗಿರುವ ಭಗವಂತ್ ಮಾನ್, ಆನೇಕಲ್ ದೊಡ್ಡಯ್ಯರಿಗೆ ಸಾಥ್ ಕೊಟಿದ್ದಾರೆ. ಈ ಬಗ್ಗೆ ಆನೇಕಲ್‌ ದೊಡ್ಡಯ್ಯ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ. ಸಾಥ್ ಕೊಟ್ಟ ಎಲ್ಲರಿಗೂ ಧನ್ಯವಾದ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img