Tuesday, March 17, 2026

bhagavdgeethe

ಸಂಪೂರ್ಣ ಬದಲಾದ ಡಿಕೆಶಿ.. ಆಗ RSS ಗೀತೆ.. ಈಗ ಶ್ಲೋಕ!

ಸದನದಲ್ಲಿ ಆರ್‌ಎಸ್ಎಸ್‌ ಗೀತೆ ಹಾಡಿದ ಬಳಿಕ, ಡಿಸಿಎಂ ಡಿಕೆ ಶಿವಕುಮಾರ್ ಇಮೇಜ್‌ ಕಮ್ಮಿಯಾಗಿದೇ ಎಂದೇ ಹೇಳಲಾಗ್ತಿತ್ತು. ಕಾಂಗ್ರೆಸ್‌ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಕೆಶಿ, ಇತ್ತೀಚೆಗೆ ಸಾಫ್ಟ್‌ ಕಾರ್ನರ್‌ ಆಗಿದ್ದಾರೆ. ಆಗಸ್ಟ್‌ 31ರಂದು ಉಡುಪಿಯ ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಈ ವೇಳೆ ಭಗವದ್ಗೀತೆಯ ಶ್ಲೋಕ ಹಾಡಿದ್ದಾರೆ. ಈ ಮೂಲಕ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ. ಇದೇ ವೇಳೆ...

ಭಗವದ್ಗೀತೆಯ ಮಹತ್ವ ಗೊತ್ತೇ..? ಇದನ್ನು ಓದಿದವರು ಏನಂತಾರೆ..?

ಭಗವದ್ಗೀತೆ ಓದಿದವರು ಹೇಳುವುದೇನೆಂದರೆ, ಈ ಗ್ರಂಥವನ್ನು ಓದಿದರೆ, ಜೀವನವೇ ಬದಲಾಗುತ್ತದೆ. ಆಧ್ಯಾತ್ಮದ ಕಡೆಗೆ ಒಲವಾಗುತ್ತದೆ. ಎಲ್ಲರಿಗೂ ಒಳ್ಳೆಯದನ್ನೇ ಬಯಸುವ ಗುಣ ನಮ್ಮದಾಗುತ್ತದೆ. ನಮ್ಮ ಜೀವನ ಉದ್ಧಾರವಾಗಲು ಇದು ಸಹಕಾರಿಯಾಗಿದೆ. ಹಾಗಾದ್ರೆ ಭಗವದ್ಗೀತೆಯ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/Qgd3UzatwfU https://youtu.be/cpFejRfNRfs ಏಕಾಗೃತೆ ಹೆಚ್ಚಾಗಬೇಕು....
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img