Friday, September 18, 2026

#BhagwaFlagParty

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img