ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...