Sunday, August 30, 2026

bhagya

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img