ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...