Wednesday, July 2, 2025

bhagya

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img