www.karnatakatv.netಇದು.. ಇದು.. ಬೆಂಕಿ ಸುದ್ದಿ ಅಂದರೆ. ಕೇಳಿದ್ರೆ ಇಂತಹ ನ್ಯೂಸ್ ಕೇಳಬೇಕು. ಆಗ ಭಗವಂತ ಎರಡು ಕಿವಿ ಕೊಟ್ಟಿದ್ದಕ್ಕೂ ಸಾರ್ಥಕ. ಈಗ ಡೈರೆಕ್ಟಾಗಿ ಮ್ಯಾಟರ್ಗೆ ಬರೋಣ. ಕನ್ನಡದ ಕೆಜಿಎಫ್ ಚಾಪ್ಟರ್-2 ಚಿತ್ರ ಬಾಹುಬಲಿ ಚಿತ್ರವನ್ನು ಹಿಂದಿಕ್ಕಿದೆ. ಈ ಸುದ್ದಿಯ ಸವಿಸ್ತಾರವನ್ನು ತಿಳಿದುಕೊಳ್ಳುವುದಕ್ಕೂ ಮೊದಲೇ ಕನ್ನಡಿಗರು ಎದ್ದುನಿಂತು ಸೆಲ್ಯೂಟ್ ಹೊಡೆಯುತ್ತೀರಾ ಅದರಲ್ಲಿ ಎರಡು ಮಾತೆಯಿಲ್ಲ. ಯಾಕಂದ್ರೆ,...
Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ನೀರು ಕುಡಿಯಲು...