www.karnatakatv.netಇದು.. ಇದು.. ಬೆಂಕಿ ಸುದ್ದಿ ಅಂದರೆ. ಕೇಳಿದ್ರೆ ಇಂತಹ ನ್ಯೂಸ್ ಕೇಳಬೇಕು. ಆಗ ಭಗವಂತ ಎರಡು ಕಿವಿ ಕೊಟ್ಟಿದ್ದಕ್ಕೂ ಸಾರ್ಥಕ. ಈಗ ಡೈರೆಕ್ಟಾಗಿ ಮ್ಯಾಟರ್ಗೆ ಬರೋಣ. ಕನ್ನಡದ ಕೆಜಿಎಫ್ ಚಾಪ್ಟರ್-2 ಚಿತ್ರ ಬಾಹುಬಲಿ ಚಿತ್ರವನ್ನು ಹಿಂದಿಕ್ಕಿದೆ. ಈ ಸುದ್ದಿಯ ಸವಿಸ್ತಾರವನ್ನು ತಿಳಿದುಕೊಳ್ಳುವುದಕ್ಕೂ ಮೊದಲೇ ಕನ್ನಡಿಗರು ಎದ್ದುನಿಂತು ಸೆಲ್ಯೂಟ್ ಹೊಡೆಯುತ್ತೀರಾ ಅದರಲ್ಲಿ ಎರಡು ಮಾತೆಯಿಲ್ಲ. ಯಾಕಂದ್ರೆ,...
ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ.
ಸೇವೆ...