Monday, March 30, 2026

Bhairathi Ranagallu

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರಕ್ಕೆ ಚಾಲನೆ .

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಭೈರತಿ ರಣಗಲ್" ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. "ಮಫ್ತಿ" ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು...
- Advertisement -spot_img

Latest News

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು...
- Advertisement -spot_img