Sunday, August 9, 2026

bhairati-basavaraj

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಂಧನ ಭೀತಿ!

ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್​ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ. ಹೈಕೋರ್ಟ್ ಪೀಠದ...

ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ..!

ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img