Wednesday, March 11, 2026

bhairava cinema

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img