Tuesday, October 28, 2025

bhairava cinema

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img