National Political News: ದೇಶದೆಲ್ಲೆಡೆ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಭರಿಂದ ಸಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಸಾಧನೆ ಬಗ್ಗೆ ಹೇಳಲಾಗುತ್ತದೆ. ಇದೇ ರೀತಿ ರಾಜಸ್ಥಾನದಲ್ಲೂ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ಮೋದಿ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾರೆ ಅನ್ನೋ ಬಗ್ಗೆ ಹೊಗಳಲು...
National Political News: ರಾಜಸ್ಥಾನದಲ್ಲಿ ಸಿಎಂ ಆಗಿ ವಸುಂಧರಾ ರಾಜೆ ಅಥವಾ ಬಾಬಾ ಬಾಲಕ್ನಾಥ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ, ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಸಿಎಂ ಮಾಡಲು ನಿರ್ಧಾರ ಮಾಡಿದೆ.
ಇನ್ನೊಂದು ಸಂಗತಿ ಏನಂದ್ರೆ, ಭಜನ್ ಲಾಲ್ ಶರ್ಮಾ, ಮೊದಲನೇಯ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...