Wednesday, February 4, 2026

Bhajan mandir

ಭಜನಾ ಮಂದಿರದಲ್ಲಿ ಭಜನೆ ಮಾಡುವಾಗಲೇ ಮಹಿಳೆಯ ಸರ ಕದ್ದೊಯ್ದ ಕಳ್ಳ: Viral Video

Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. https://youtu.be/OVgITousLqU ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img