Thursday, March 26, 2026

Bhajan mandir

ಭಜನಾ ಮಂದಿರದಲ್ಲಿ ಭಜನೆ ಮಾಡುವಾಗಲೇ ಮಹಿಳೆಯ ಸರ ಕದ್ದೊಯ್ದ ಕಳ್ಳ: Viral Video

Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. https://youtu.be/OVgITousLqU ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img