Friday, August 14, 2026

Bhajan mandir

ಭಜನಾ ಮಂದಿರದಲ್ಲಿ ಭಜನೆ ಮಾಡುವಾಗಲೇ ಮಹಿಳೆಯ ಸರ ಕದ್ದೊಯ್ದ ಕಳ್ಳ: Viral Video

Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. https://youtu.be/OVgITousLqU ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img