Tuesday, August 25, 2026

Bhajarang Puniya

ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್

National News: ಮಹಿಳಾ ಕುಸ್ತಿಪಟು ಮೇಲೆ ಲೈಂಗಿಕ ಕಿರುಕುಳದ ಆರೋಪ ಬಂದಿದ್ದು, ಬಿಜೆಪಿ ನಾಯಕ ಆ ಕಿರುಕುಳ ಕೊಟ್ಟಿದ್ದಾನೆಂಬ ಆರೋಪವಿದೆ. ಆದರೆ ಬಿಜೆಪಿ ನಾಯಕ ಬ್ರಿಜಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್‌ನನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಬಗ್ಗೆ, ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ. ಸಾಕ್ಷಿ ಮಲಿಕ್ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ, ನಾನು ಕುಸ್ತಿಯಿಂದ...

‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’

Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img