Wednesday, March 11, 2026

Bhajarangadal

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಉಪನಗರ ಠಾಣೆ ಎದುರು ಪ್ರತಿಭಟನೆ

Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img