Saturday, October 19, 2024

Bhajarangdal

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...
- Advertisement -spot_img

Latest News

ಯಾವೆಲ್ಲಾ ಸಮಸ್ಯೆಗಳಿಗೆ ವೈದ್ಯರ ಅವಶ್ಯಕತೆ ಇಲ್ಲ: ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಅವರಿಂದ ವಿವರಣೆ

Health Tips: ಗ್ಯಾಸ್ಟಿಕ್ ಆದಾಗ, ಹಲವರು ಬೇರೆ ಬೇರೆ ಮದ್ದುಗಳನ್ನು ತೆಗೆದುಕೊಂಡು, ಗ್ಯಾಸ್ಟಿಕ್ ಸಮಸ್ಯೆ ಹೋಗಲಾಡಿಸಲು ಪ್ರಯತ್ನಿಸುತ್ತಾರೆ. ಆದರೆ ಗ್ಯಾಸ್ಚಿಕ್ ಸಮಸ್ಯೆಗೆಲ್ಲ ಮದ್ದು, ವೈದ್ಯರ ಅವಶ್ಯಕತೆ...
- Advertisement -spot_img