Friday, August 28, 2026

Bhajarangdal

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img