Friday, October 31, 2025

Bhajarangi

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

ಮೆಗಾಸ್ಟಾರ್ ಚಿರು ‘ಆಚಾರ್ಯ’ ಸಿನಿಮಾದಲ್ಲಿ ಕನ್ನಡದ ಖ್ಯಾತ ನಟ…! ಯಾರು..?

ಮೆಗಾಸ್ಟಾರ್ ಚಿರಂಜೀವಿ ನಟನೆಯ ಬಹುನಿರೀಕ್ಷಿತ ಸಿನಿಮಾ ಆಚಾರ್ಯ. ಸದ್ಯ ಆಚಾರ್ಯ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಈ ಸಿನಿಮಾಕ್ಕೆ ರಾಮ್ ಚರಣ್ ಬಂಡವಾಳ ಹೂಡಿದ್ದಾರೆ. ಚಿರುಗೆ ಜೋಡಿಯಾಗಿ ಕಾಜಲ್ ಅಗರವಾಲ್ ನಟಿಸ್ತಿರೋ ಈ ಚಿತ್ರಕ್ಕೆ ಸದ್ಯ ಕನ್ನಡ ಖ್ಯಾತ ನಟರೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಚಿರು ಸಿನ್ಮಾದಲ್ಲಿ ಭಜರಂಗಿ ಲೋಕಿ ಕನ್ನಡ ಚಿತ್ರರಂಗದಲ್ಲಿ ಭಜರಂಗಿ ಲೋಕಿ ಎಂದೆ ಫೇಮಸ್...

ಕೊಂಚ ಗ್ಯಾಪ್ ಬಳಿಕ ಮತ್ತೆ ನಟನೆಗೆ ಮರಳಿದ ಕರುನಾಡ ಚಕ್ರವರ್ತಿ..!

ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಅಂದ್ರೇನೆ ಹಾಗೇ ಉತ್ಸಾಹ ಚಿಲುಮೆ. ಈಗಿನ ಯೂತ್ಸ್​ಗೆ ರೋಲ್​ ಮಾಡೆಲ್​. 55 ಹರೆಯದ ಈ ಎನರ್ಜಿಟಿಕ್ ಸ್ಟಾರ್​ 2 ತಿಂಗಳಿನಿಂದ ಚಿತ್ರೀಕರಣದಿಂದ ದೂರವೇ ಉಳಿದಿದ್ರು. ಬಿಕಾಸ್​ ಬಲಕೈ ನೋವಿನಿಂದ ಬಳಲುತ್ತಿದ್ದ ಶಿವಣ್ಣ ಯಶಸ್ವಿ ಶಾಸ್ತ್ರ ಚಿಕಿತ್ಸೆ ಬಳಿಕ ರೆಸ್ಟ್​ ಮೂಡ್​ಗೆ ಜಾರಿದ್ರು. ಆದ್ರೀಗ ಕೊಂಚ ಗ್ಯಾಪ್ ಬಳಿಕ ಮತ್ತೆ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img