Sunday, August 9, 2026

Bhalki

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ; ನೌಕರರ ಭವನ ನಿರ್ಮಾಣಕ್ಕೆ ಸಂಸದ ಸಾಗರ ಖಂಡ್ರೆ ಭರವಸೆ.

Bhalki News: ಭಾಲ್ಕಿ: ಶಿಕ್ಷಣವೇ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ಬೀದರ ಲೋಕಸಭಾ ಕ್ಷೇತ್ರದ ಸಂಸದ ಸಾಗರ ಈಶ್ವರ ಖಂಡ್ರೆ ಕರೆ ನೀಡಿದರು. ನಗರದ ಕನಕ ಭವನದಲ್ಲಿ ತಾಲೂಕು...

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img