Saturday, August 8, 2026

Bharat Band

ಮೋದಿ ವಿರುದ್ದ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು : ಭಾರತ್‌ ಬಂದ್‌ ; ಏನೆಲ್ಲ ಇರುತ್ತೆ? ಏನಿರಲ್ಲ?

ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್‌ ಬಂದ್‌ಗೆ ಕರೆ ನೀಡಿವೆ. ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img