Sunday, October 26, 2025

Bharat Electronics Limited

ಕನ್ನಡಿಗರನ್ನ ಕಡೆಗಣಿಸಿದ BEL ಸಂಸ್ಥೆ – ಕನ್ನಡಿಗರಿಗೆ ಇದೆಂಥಾ ಅನ್ಯಾಯ?

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್‌ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ. ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img