Tuesday, January 20, 2026

Bharat Electronics Limited

ಕನ್ನಡಿಗರನ್ನ ಕಡೆಗಣಿಸಿದ BEL ಸಂಸ್ಥೆ – ಕನ್ನಡಿಗರಿಗೆ ಇದೆಂಥಾ ಅನ್ಯಾಯ?

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್‌ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ. ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
- Advertisement -spot_img

Latest News

ಹುಟ್ಟೂರಿಗೆ ಆಗಮಿಸಿದ ಗಿಲ್ಲಿಗೆ ಭರ್ಜರಿ ಸ್ವಾಗತ: 2 ಕ್ರೇನ್ ಮೂಲಕ ಹೂವಿನ ಹಾರ ಹಾಕಿದ ಅಭಿಮಾನಿಗಳು

Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ. ಇದೀಗ...
- Advertisement -spot_img