Friday, July 10, 2026

Bharath Bommai

ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಶಿಗ್ಗಾವಿ ಸವಣೂರು ಕ್ಷೇತದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ. https://youtu.be/N7TxevBD1pQ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ ಅಂತ ಎಸ್ಪಿ ಹಾಗೂ ಅಜ್ಜಂಪೀರ್ ಖಾದ್ರಿ ಇಬ್ಬರೂ ಹೇಳಿದ್ದಾರೆ‌. ಎಸ್ಪಿ ಅವರು...

ಕುತೂಹಲ ಮೂಡಿಸಿದ ಶಿಗ್ಗಾವಿ ಉಪಚುನಾವಣೆ: ಯಾರಾಗ್ತಾರೆ ಬಿಜೆಪಿ ಅಭ್ಯರ್ಥಿ..?

Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ ಅನ್ನೋದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸೆ. ಆದ್ರೆ ಈ ಚುನಾವಣೆಯಲ್ಲಿ ಮಗನಿಗೆ ಟಿಕೇಟ್ ಕೊಡಿಸುವ ವಿಚಾರದಲ್ಲಿ ಬೊಮ್ಮಾಯಿ ಗೊಂದಲಕ್ಕೆ ಸಿಲುಕಿದ್ದಾರೆ. ಈ ಉಪಚುನಾವಣೆಯಲ್ಲಿ ಮಗನಿಗೆ ಟಿಕೇಟ್...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img