Friday, July 11, 2025

Bharath Bommai

ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಶಿಗ್ಗಾವಿ ಸವಣೂರು ಕ್ಷೇತದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ. https://youtu.be/N7TxevBD1pQ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ ಅಂತ ಎಸ್ಪಿ ಹಾಗೂ ಅಜ್ಜಂಪೀರ್ ಖಾದ್ರಿ ಇಬ್ಬರೂ ಹೇಳಿದ್ದಾರೆ‌. ಎಸ್ಪಿ ಅವರು...

ಕುತೂಹಲ ಮೂಡಿಸಿದ ಶಿಗ್ಗಾವಿ ಉಪಚುನಾವಣೆ: ಯಾರಾಗ್ತಾರೆ ಬಿಜೆಪಿ ಅಭ್ಯರ್ಥಿ..?

Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ ಅನ್ನೋದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸೆ. ಆದ್ರೆ ಈ ಚುನಾವಣೆಯಲ್ಲಿ ಮಗನಿಗೆ ಟಿಕೇಟ್ ಕೊಡಿಸುವ ವಿಚಾರದಲ್ಲಿ ಬೊಮ್ಮಾಯಿ ಗೊಂದಲಕ್ಕೆ ಸಿಲುಕಿದ್ದಾರೆ. ಈ ಉಪಚುನಾವಣೆಯಲ್ಲಿ ಮಗನಿಗೆ ಟಿಕೇಟ್...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img