Wednesday, August 20, 2025

bharath jodo

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...
- Advertisement -spot_img

Latest News

71 ಮಂದಿ ಸುಟ್ಟು ಭಸ್ಮ! ಇಡೀ ದೇಶಕ್ಕೆ ಕರಾಳ ರಾತ್ರಿ

ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್‌ನಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...
- Advertisement -spot_img