State News:
ಬಳ್ಳಾರಿ: ಕಾಂಗ್ರೆಸ್ನ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!
ಭಾರತ್...
State News:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ:
‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...