Thursday, July 30, 2026

bharath jodo

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img