Wednesday, November 26, 2025

Bharath Podcast

Spiritual: ಪರಿಶ್ರಮ? ಅಥವಾ ಅದೃಷ್ಟ? ಹನುಮನಿಗೆ ಸಾವಿಲ್ಲ!: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಭರತ್ ಅವರು ಹನುಮಂತನ ಬಗ್ಗೆ ಹಲವು ಕುತೂಹರಕಾರಿ ಮಾಹಿತಿ ನೀಡಿದ್ದಾರೆ. https://youtu.be/6yj4Rj3loXM ಭರತ್ ಅವರು ಯಾವ ರೀತಿ ವೀಡಿಯೋ ಮಾಡುತ್ತಾರೋ, ಅದೇ ರೀತಿ ನಿಜ ಜೀವನದಲ್ಲೂ ಇದ್ದಾರೆ. ಶಿಸ್ತು ಪಾಲಿುತ್ತಾರೆ. ಭಗವದ್ಗೀತೆ ಓದುತ್ತಾರೆ. ಆಂಜನೇಯನಲ್ಲಿ ನಂಬಿಕೆ ಇರಿಸಿದ್ದಾರೆ. ಇನ್ನೂವರೆಗೂ ಆಂಜನೇಯ ಸ್ವಾಮಿ ಚಿರಂಜೀವಿಯಾಗಿದ್ದಾರೆ. ಅವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಹಾಗಾಗಿ ನನಗೆ...

Spiritual: ದೇವರನ್ನೇ ಬಿಟ್ಟಿಲ್ಲ! ಇನ್ನು ಮನುಷ್ಯರನ್ನ ಬಿಡ್ತಾರಾ?: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಭರತ್ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಜನ ಎಲ್ಲರ ಬಗ್ಗೆ ಹೇಗೆ ಕಾಮೆಂಟ್ಸ್ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ui-T-lJWS_M ಸೋಶಿಯಲ್ ಮೀಡಿಯಾದಲ್ಲಿ ಭರತ್ ಅವರು ವೀಡಿಯೋ ಮಾಡುವಾಗ, ಹಲವು ಬ್ಯಾಡ್ ಹ್ಯಾಬಿಟ್ಸ್ ಬಗ್ಗೆ ಮಾತನಾಡುತ್ತಾರೆ. ನಾವು ಯಾವ ರೀತಿಯಾಗಿ ದುರಭ್ಯಾಸಗಳನ್ನು ಬಿಡಬೇಕು ಅಂತಾ ವಿವರಿಸುತ್ತಾರೆ. ಅಂಥ ವೀಡಿಯೋಗಳಿಗೆ ಕೆಲವರು ಅಸಭ್ಯವಾಗಿ...

ಸ್ನಾನದ ನೀರಿಗೆ ಉಪ್ಪು ಹಾಕ್ಕೊಂಡ್ರೆ ಕೆಟ್ಟ ದೃಷ್ಟಿ ದೂರವಾಗುತ್ತೆ! ನಂಬ್ತೀರಾ?: Bharath Podcast

Spiritual: ಚಿಕ್ಕ ಮಕ್ಕಳು, ಅಥವಾ ಯಾರೇ ಆಗಲಿ ಎಲ್ಲಾದರೂ ಹೋಗಿ ಬಂದಾಗ, ಜ್ವರ ಬರುವುದು, ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇರುವುದು. ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಾಗೋದು ಸಹಜ. ಆದರೆ ಇಂಥ ಸಮಸ್ಯೆ ಹೆಚ್ಚಾಗಿ ಬರೋದು ನಿಮಗೆ ದೃಷ್ಟಿ ಬಿದ್ದಾಗ. ಕೆಲವರು ಇದನ್ನು ನಂಬೋದಿಲ್ಲ. ಆದರೆ ಹಲವರಿಗೆ ದೃಷ್ಟಿ ದೋಷದಿಂದಾಗಿಯೇ ಆರೋಗ್ಯ ಸಮಸ್ಯೆ ಬರುತ್ತದೆ....

ಹೀಗೆ ಮಾಡಿದ್ರೆ ಹನುಮ ನಿಮ್ಮೆಲ್ಲಾ ಆಸೆ ಈಡೇರಿಸ್ತಾನೆ: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಭರತ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಹನುಮ ದೇವರ ಬಗ್ಗೆ, ಹನುಮಾನ್ ಚಾಲೀಸಾ ಬಗ್ಗೆ ಮಾತನಾಡಿದ್ದಾರೆ. https://youtu.be/IwMOUPLQ3do ಹನುಮಾನ್ ಚಾಲೀಸಾ ಬಗ್ಗೆ ಮಾತನಾಡಿರುವ ಭರತ್, ತಾವು ಬೆಳಿಗ್ಗೆ 5 ಗಂಟೆಗೆ ಎದ್ದು, ರನ್ ಮಾಡಿ, ವ್ಯಾಯಾಮವೆಲ್ಲ ಮಾಡಿ, 8 ಗಂಟೆಗೆ ಸ್ನಾನಾದಿಗಳನ್ನು ಮುಗಿಸಿ, ಹನುಮಾನ್ ಚಾಲೀಸಾ ಹೇಳಲು ಶುರು ಮಾಡುತ್ತಾರಂತೆ. ಪ್ರತಿದಿನ...
- Advertisement -spot_img

Latest News

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ...
- Advertisement -spot_img