Sunday, March 8, 2026

Bharath Shetty

‘ಎಂಜಿನಿಯರ್ ಸೂಲಿಬೆಲೆ ಬಗ್ಗೆ, ಪಿಯುಸಿ ಫೇಲ್‌ ಪ್ರಿಯಾಂಕ್ ಖರ್ಗೆ ಮಾತನಾಡುವುದು ವಿಪರ್ಯಾಸ’

Mangaluru News: ಸೂರತ್‌ಕಲ್: ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ಕುರಿತಾದ ಪಠ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ..? ಬಾಡಿಗೆ ಭಾಷಣಕಾರರ ಪಠ್ಯವನ್ನು ನಮ್ಮ ಮಕ್ಕಳು ಯಾಕೆ ಓದಬೇಕು..? ಎಂದು ಪ್ರಶ್ನಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯಿಸಿರುವ ಶಾಸಕ ಭರತ್ ಶೆಟ್ಟಿ, ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img