Saturday, June 27, 2026

Bharathanatya

ಆರ್ಯಭಟ ಪ್ರಶಸ್ತಿಗೆ ಭಾಜನರಾದ ನೃತ್ಯ ಕಲಾವಿದೆ ಕಲಾವತಿ

ಬೆಂಗಳೂರು: ನೃತ್ಯ ಕಲಾವಿದೆ, ನೃತ್ಯ ಶಿಕ್ಷಕಿ, ನೃತ್ಯ ಸಂಯೋಜಕಿಯಾಗಿ ಎರಡು ದಶಕಗಳಿಂದ ನೃತ್ಯಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ವಿಧೂಷಿ ಕಲಾವತಿ ಜಿ.ಎಸ್ ರವರು ಭರತನಾಟ್ಯ ವಿಭಾಗದಲ್ಲಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಪ್ರಾಯೋಜಿಸುವ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ನೃತ್ಯ ಕಲೆಯತ್ತ ಆಕರ್ಷಿತರಾದ ಕಲಾವತಿಯವರು ನೃತ್ಯವೇ ಜೀವ, ನೃತ್ಯವೇ ಜೀವನ ಎಂದು ಬದುಕುತ್ತಿದ್ದಾರೆ....
- Advertisement -spot_img

Latest News

Uttara Pradesh: ಸತ್ತು 13 ದಿನಗಳಾದ ಬಳಿಕ ಬಂದು ಬಾಗಿಲು ತಟ್ಟಿದ ವ್ಯಕ್ತಿ: ಬೆಚ್ಚಿಬಿದ್ದ ಮನೆಮಂದಿ

Uttara Pradesh News: ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಸತ್ತ ವ್ಯಕ್ತಿ 13ನೇ ದಿನಕ್ಕೆ ಮನೆ ಮರಳಿ ಬಂದ ಘಟನೆ ನಡೆದಿದೆ. 40 ವರ್ಷ ವಯಸ್ಸಿನ ಗಿರಿಧರ್ ಸಿಂಗ್...
- Advertisement -spot_img