Friday, April 3, 2026

bharathbhand

ನಾಳೆ ಭಾರತ್ ಬಂದ್- ಎಲ್ಲೆಲ್ಲಿ?

ನೀಟ್ ಪರೀಕ್ಷೆಯಲ್ಲಿ‌ ನಡೆದಿರುವ ಲೋಪ ಖಂಡಿಸಿ ಹಾಗೂ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಭಾರತ್ ಬಂದ್​ಗೆ ಕರೆ ನೀಡಲಾಗಿದೆ. https://youtu.be/ikxwesAWtzg?si=f3zjefjrgtYZQWuj ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಪ್ರೋಗ್ರೆಸ್ಸಿವ್ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಒಕ್ಕೂಟಗಳು ಗುರುವಾರ ಭಾರತ್ ಬಂದ್​ಗೆ ಕರೆ ನೀಡಿವೆ. ಈ ಹಿನ್ನಲೆ ದೇಶಾದ್ಯಂತ ಪ್ರೀಪೈಮಾರಿ, ಶಾಲಾ- ಕಾಲೇಜುಗಳನ್ನು ಬಂದ್ ಮಾಡಲಾಗುವುದು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img