Friday, November 28, 2025

bharathiya janata party

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...

MODI RETIREMENT: 75 ವರ್ಷಕ್ಕೆ ಮೋದಿ ನಿವೃತ್ತಿಯಾಗ್ಬೇಕು.. ಇಲ್ಲದಿದ್ರೆ ಕುರ್ಚಿ ಕಳೆದುಕೊಳ್ತಾರೆ: ಸುಬ್ರಹ್ಮಣಿಯನ್ ಸ್ವಾಮಿ ಖಡಕ್ ವಾರ್ನಿಂಗ್

ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್‌ಎಸ್‌ಎಸ್‌ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...

ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ

Bangalore news ಕೆಲವು ದಿನಗಳಿಂದ ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿಯ‌ ಹಲವು ನಾಯಕರು ಶಾಮಿಲಾಗಿರುವ ಕುರಿತು ಹಲವಾರು ದಾಖಲೆಗಳ ಮೂಲಕ ತಿಳಿದುಬಂದಿದೆ . ಇದನ್ನೆ ಅಸ್ತ್ರ ವಾಗಿಟ್ಟುಕೊಂಡ ಕಾಂಗ್ರೆಸ್ ನವರು ಬಿಜೆಪಿ ನಾಯಕರ. ವಿರುದ್ಧ ಹಲವಾರು ರೀತಿಯಲ್ಲಿ ವ್ಯಂಗ್ಯ ಮಾಡಿ ಅವರ ಪಕ್ಷಕ್ಕೆ ದಕ್ಕೆ ತರುವ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img