Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...