Tuesday, March 31, 2026

bharathiyua janatha party

ಕೆಸರಿ ಪಡೆ (ಭಾಜಪಾ) ಸೇರಲಿದ್ದಾರೆ, ಮಂಡ್ಯ ಗೌಡತಿ “ಸುಮಲತಾ ಅಂಬರೀಶ್”

political news: ಮಂಡ್ಯ : ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ   ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img